Welcome to reportnowtv.in   Click to listen highlighted text! Welcome to reportnowtv.in
Sunday, January 19, 2025
HomeRaichurManviಮಾನ್ವಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ : ಗಮನ ಹರಿಸುವಂತೆ ಸಾರ್ವಜನಿಕರಿಂದ ಮನವಿ.

ಮಾನ್ವಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ : ಗಮನ ಹರಿಸುವಂತೆ ಸಾರ್ವಜನಿಕರಿಂದ ಮನವಿ.

ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಸಾರಿಗೆ ಪ್ರಯಾಣಿಕರು ಬಸ್ ಗಾಗಿ ಬಿಸಿಲೆನ್ನದೆ ರಾಜ್ಯ ಹೆದ್ದಾರಿಯಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದ್ದು, ಯಾರಾದರು ಸತ್ತರೆ ಇದಕ್ಕೆ ಯಾರು ಹೊಣೆ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಸಾರಿಗೆ ಪ್ರಯಾಣಿಕರು ಬಸ್ ಗಾಗಿ ಬಿಸಿಲೆನ್ನದೆ ರಾಜ್ಯ ಹೆದ್ದಾರಿಯಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದ್ದು ಸಾರಿಗೆ ಇಲಾಖೆ ಅಧಿಕಾರಿಗಳು ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಮಾಡದೆ ಇರುವುದರಿಂದ ನೆರಳಿಲ್ಲವಾಗಿದೆ, ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ಶೌಚಾಲಯ ವ್ಯವಸ್ಥೆ ಮಾಡದ ಕಾರಣ ತಾಲೂಕ ಪಂಚಾಯತಿ ಹಳೆ ಕಚೇರಿಯ ಗೋಡೆಗಳೆ ಆಸರೆಯಾಗಿದೆ ಎಂದು ಕೆಆರ್ ಎಸ್ ಮುಖಂಡರ ಆರೋಪವಾಗಿದೆ.


ಅಷ್ಟೇ ಅಲ್ಲ ಯಾವ ಸಮಯಕ್ಕೆ ಯಾವ ಬಸ್ ಬರುತ್ತದೆ ಎಂಬುದು ಸಾರ್ವಜನಿಕರಿಗೆ ತಿಳಿಯದಾಗಿದೆ,ಇದನ್ನು ಜವಾಬ್ದಾರಿಯುತವಾಗಿ ನೋಡಬೇಕಾದ ಅಧಿಕಾರಿಗಳು ಏನು ಮಾಡುತಿದ್ದರೆ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!